3 422
订阅者
-224 小时
+27 天
+330 天
帖子存档
🌸 *ಭೀಮಸೇನಿ ಆಯುರ್ವೇದಿಕ ಕರ್ಪೂರದ ಔಷಧೀಯ ಉಪಯೋಗಗಳು*🌸
ಅ. ಶೀತ ಮತ್ತು ಕೆಮ್ಮು ಇವುಗಳನ್ನು ಗುಣಪಡಿಸುತ್ತದೆ.
🔸 ಶೀತ, ಕೆಮ್ಮು ಇದ್ದಾಗ ಒಂದು ಪಾತ್ರೆಯಲ್ಲಿ ನೀರು ಬಿಸಿ ಮಾಡಿ ಅದರಲ್ಲಿ ಈ ಕರ್ಪೂರದ ಪುಡಿಯನ್ನು ಹಾಕಬೇಕು ಮತ್ತು ಅದರ ಹಬೆ ತೆಗೆದುಕೊಳ್ಳಬೇಕು.
*ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ👇*
https://www.sanatan.org/kannada/94018.html
*ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ*
t.me/SS_Karnataka
🌼 ಬಳೆಯನ್ನು ಧರಿಸುವುದರಿಂದಾಗುವ ಲಾಭವೇನು ?🌼
ಬಳೆಗಳನ್ನು ಕುಮಾರಿಯರ ಹಾಗೂ ಮುತ್ತೈದೆ ಸ್ತ್ರೀಯರ ಮಹತ್ವದ ಅಲಂಕಾರಗಳೆಂದು ತಿಳಿಯಲಾಗುತ್ತದೆ. ಹಸಿರು ಬಳೆ ತೊಡುವುದು ಸುವಾಸಿನಿಯರ ಪತಿವ್ರತಾ ದರ್ಶಕ ಪ್ರಕಟ ಶಕ್ತಿರೂಪದ ಸಾಲಂಕೃತ ಪೂಜೆ ಮಾಡುವ ಪ್ರತೀಕವಾಗಿದೆ. ಬಳೆಯಲ್ಲಿ ಕಾರ್ಯನಿರತವಿರುವ ದೇವಿತತ್ತ್ವದ ಶಕ್ತಿಲಹರಿ ಮಣಿಗಂಟಿನಲ್ಲಿ ಗ್ರಹಣವಾಗಿ ಸಂಪೂರ್ಣ ಕೈಯಲ್ಲಿ ಹರಡುವುದರಿಂದ ಕೈಗೆ ಕಾರ್ಯ ಮಾಡುವ ಶಕ್ತಿ ದೊರೆಯುತ್ತದೆ.
ಪೂರ್ಣ ಲೇಖನ ತಿಳಿಯಲು ಕ್ಲಿಕ್ ಮಾಡಿ👇
https://www.sanatan.org/kannada/16847.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
🌸 *ಸ್ತ್ರೀಯರು ಮದರಂಗಿಯನ್ನು ಬಿಡಿಸುವುದು ಏಕೆ ಯೋಗ್ಯವಾಗಿದೆ ?*🌸
‘ಮದರಂಗಿ’ಯು ಸ್ತ್ರೀಯರ ಪ್ರಕೃತಿಪ್ರಧಾನ ಕಾರ್ಯವನ್ನು ಮಾಡಲು ಹೆಚ್ಚು ಪುಷ್ಟಿಯನ್ನು ನೀಡುವುದರಿಂದ ಅದು ಸ್ತ್ರೀಯರ ಸೌಂದರ್ಯ, ಮೋಹಕತೆ ಮತ್ತು ಅವರ ಕೋಮಲತೆಯನ್ನು ಅರಳಿಸುವಂತಹದ್ದಾಗಿದ್ದರಿಂದ ಅದು ಪುರುಷರಿಗಿಂತ ಸ್ತ್ರೀಯರ ಪ್ರಕೃತಿಗೆ ಹೆಚ್ಚು ಪೋಷಕವಾಗಿರುತ್ತದೆ.
*ವಿವರವಾಗಿ ಓದಿರಿ 👇*
https://www.sanatan.org/kannada/89849.html
*ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ*
t.me/SS_Karnataka
🌼 ನಮಸ್ಕಾರ ಹೇಗೆ ಮಾಡಬೇಕು?🌼
ಎಡಪಾದುಕೆ ಶಿವಸ್ವರೂಪ ಮತ್ತು ಬಲಪಾದುಕೆ ಶಕ್ತಿಸ್ವರೂಪವಾಗಿದೆ. ಎಡಪಾದುಕೆ ಎಂದರೆ ಈಶ್ವರನ ಅಪ್ರಕಟ ತಾರಕ ಶಕ್ತಿ ಮತ್ತು ಬಲಪಾದುಕೆ ಎಂದರೆ ಈಶ್ವರನ ಅಪ್ರಕಟ ಮಾರಕ ಶಕ್ತಿಯಾಗಿದೆ. ಪಾದುಕೆಗಳ ಹೆಬ್ಬೆರಳುಗಳಿಂದ ಆವಶ್ಯಕತೆಗನುಗುಣವಾಗಿ ಈಶ್ವರನ ತಾರಕ ಮತ್ತು ಮಾರಕ ಶಕ್ತಿಯು ಹೊರಬೀಳುತ್ತಿರುತ್ತದೆ.
ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ👇
https://www.sanatan.org/kannada/286.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
🌸 *ಕಾಯಿಲೆ ಬರಬಾರದೆಂದು ಆಯುರ್ವೇದದಲ್ಲಿ ಹೇಳಲಾದ ಉಪಾಯಗಳು ಯಾವವು ?*🌸
ಪ್ರಜ್ಞಾಪರಾಧವಾಗಲು ಬಿಡದಿರುವುದು (ಹೊಟ್ಟೆ ತುಂಬಿರುವಾಗಲೂ ಅತಿಯಾಗಿ ಸೇವಿಸುವುದು). ಮನಸ್ಸು ಮತ್ತು ಇಂದ್ರಿಯಗಳನ್ನು ಹತೋಟಿಯಲ್ಲಿಡುವುದು.
ಕಾಮ, ಕ್ರೋಧ ಇತ್ಯಾದಿಗಳ ವೇಗವನ್ನು ನಿಯಂತ್ರಿಸುವುದು ಹಾಗೂ ಕೆಮ್ಮು, ಬಿಕ್ಕಳಿಕೆ, ಮಲ-ಮೂತ್ರ ಇತ್ಯಾದಿ ನೈಸರ್ಗಿಕ ವೇಗಗಳನ್ನು ತಡೆಯದಿರುವುದು.
*ವಿವರವಾಗಿ ಓದಿರಿ👇*
https://www.sanatan.org/kannada/4894.html
*ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ*
t.me/SS_Karnataka
🪷 *ಮಾರುತಿಗೆ ಎಣ್ಣೆ, ಸಿಂಧೂರ, ಎಕ್ಕೆಯ ಎಲೆ-ಹೂವುಗಳನ್ನು ಏಕೆ ಅರ್ಪಿಸುತ್ತಾರೆ ?*🪷
ಪೂಜೆಯಲ್ಲಿ ಯಾವ ದೇವತೆಗೆ ಯಾವ ವಸ್ತುವನ್ನು ಅರ್ಪಿಸುತ್ತಾರೆಯೋ, ಆ ವಸ್ತುವು ಆ ದೇವತೆಗೆ ಇಷ್ಟವಾಗಿದೆ ಎಂದು ಹೇಳುತ್ತಾರೆ. ಉದಾ. ಗಣಪತಿಗೆ ಕೆಂಪು ಹೂವು, ಶಿವನಿಗೆ ಬಿಲ್ವಪತ್ರೆ ಮತ್ತು ವಿಷ್ಣುವಿಗೆ ತುಳಸಿ. ಪ್ರತ್ಯಕ್ಷದಲ್ಲಿ ಶಿವ, ವಿಷ್ಣು, ಗಣಪತಿ ಇಂತಹ ಉಚ್ಚದೇವತೆಗಳಿಗೆ ಯಾವುದಾದರೊಂದು ವಸ್ತುವಿನ ಬಗ್ಗೆ ಇಷ್ಟವಿದೆ ಅಥವಾ ಇಷ್ಟವಿಲ್ಲದಿರುವುದು ಎಂದು ಇರುವುದಿಲ್ಲ.
*ವಿವರವಾಗಿ ಓದಿರಿ👇*
https://www.sanatan.org/kannada/204.html
*ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ*
t.me/SS_Karnataka
🌼 ಕಾಲ್ಗೆಜ್ಜೆ ಧರಿಸುವುದರಿಂದ ಆಗುವ ಲಾಭಗಳೇನು ?🌼
🔅ಕಾಲ್ಗೆಜ್ಜೆಗಳಲ್ಲಿರುವ ಲೋಹದೆಡೆಗೆ ದೇವತೆಗಳ ತೇಜತತ್ತ್ವಯುಕ್ತ ಲಹರಿಗಳು ಆಕರ್ಷಿತವಾಗುತ್ತವೆ.
🔅ಸ್ತ್ರೀಯರ ದೇಹದ ಸುತ್ತಲೂ ಸಂರಕ್ಷಣಾಕವಚವು ನಿರ್ಮಾಣವಾಗುತ್ತದೆ.
🔅ಕಾಲ್ಗೆಜ್ಜೆಗಳ ಸ್ಪರ್ಶದಿಂದ ಕಾಲುಗಳ ಮೇಲೆ ಬಿಂದುಒತ್ತಡದ (ಆಕ್ಯುಪ್ರೆಶರ್) ಉಪಾಯವಾಗುತ್ತದೆ.
ವಿವರವಾಗಿ ಓದಿರಿ👇
https://www.sanatan.org/kannada/101.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
🌼 ಬ್ರಹ್ಮಾಂಡ ಶಕ್ತಿಯ ಒಂದು ರೂಪವೇ ಬ್ರಹ್ಮ ಕಲಶ🌼
ಭಾರತವು ಧರ್ಮ ಪ್ರಧಾನವಾದ ದೇಶ. ಪಾಶ್ಚಾತ್ಯರಂತೆ ಭೋಗವೇ ಪ್ರಧಾನವೆಂದು ಪರಿಗಣಿಸದೆ ಸತ್ಕರ್ಮದ ನೆಲೆಯಲ್ಲಿ ಹಿತಮಿತವಾದ ಭೋಗವನ್ನುಂಡು ಪರಮ ಗುರಿಯನ್ನು ಪಡೆವ ಆದರ್ಶ ಭಾರತೀಯರದು. ಭಾರತೀಯರು ಆಗಮ ಶಾಸ್ತ್ರದಲ್ಲಿ ಉಕ್ತವಾದ ಸತ್ಕರ್ಮಗಳಿಂದ ಬ್ರಹ್ಮಾಂಡ ವ್ಯಾಪ್ತಿಯಾದ ಪರಮಾತ್ಮ ಶಕ್ತಿಯನ್ನು ಅರಿತು ಒಲಿಸಿ ಇಹದ ಸುಖಶಾಂತಿಯ ಬಾಳ್ವೆಗೆ ಬೇಕಾದ ಅನುಗ್ರಹವನ್ನು ಪಡೆಯಲು ಹಾಗೆಯೇ ಅಂತ್ಯದಲ್ಲಿ ಪರಮಾತ್ಮ ಸಾಕ್ಷಾತ್ಕಾರ ಹೊಂದಲು ಪರಮ ವೈಜ್ಞಾನಿಕ ರೀತಿಯಲ್ಲಿ ಸಾಮುದಾಯಿಕ ಪ್ರಯೋಜನಕ್ಕಾಗಿ ಕಂಡುಹಿಡಿದಿರುವ ಒಂದು ವಿಧಾನವೇ ದೇವಾಲಯವಾಗಿದೆ.
ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ 👇
https://www.sanatan.org/kannada/299.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
ಉತ್ತಮ ಸಮಾಜ ನಿರ್ಮಾಣಕ್ಕೆ ಸಂಸ್ಕಾರಯುತ ಯುವಜನತೆ ಅಗತ್ಯ !
ಬೇಸಿಗೆ ರಜೆ ಸಂದರ್ಭದಲ್ಲಿ ಸನಾತನ ಸಂಸ್ಥೆ ವತಿಯಿಂದ ಕುಶಾಲನಗರದಲ್ಲಿ ಯುವ ಮಕ್ಕಳಿಗಾಗಿ ಆಯೋಜಿಸಿದ
ಯುವ ವ್ಯಕ್ತಿತ್ವ ವಿಕಸನ ಶಿಬಿರವು ದೈವೀ ವಾತಾವರಣದಲ್ಲಿ ಆರಂಭವಾಯಿತು !
👉 ಈ ಶಿಬಿರದಲ್ಲಿ ಆತ್ಮವಿಶ್ವಾಸ ವೃದ್ಧಿ, ವ್ಯಕ್ತಿತ್ವ ವಿಕಸನ ಹಾಗೂ ಗುಣಸಂವರ್ಧನೆ ಕುರಿತು ಪ್ರೇರಣಾದಾಯಕ ಮಾರ್ಗದರ್ಶನ ನೀಡಲಾಯಿತು !
👉 ಮೇ 29 ರಿಂದ ಜೂನ್ 3 ರವರೆಗೆ ಈ ವಿಶೇಷ ಕ್ರ್ಯಾಶ್ ಕೋರ್ಸ್ ನಡೆಯಲಿದೆ.
📲 ಸೇರಲು ಸಂಪರ್ಕಿಸಿ : 9342599299
ಆಯೋಜಕರು : ಸನಾತನ ಸಂಸ್ಥೆ🌼 ವ್ಯಕ್ತಿಯ ಪ್ರಕೃತಿಗನುಸಾರ ಯೋಗ್ಯ ಮಗ್ಗುಲಲ್ಲಿ ಮಲಗುವುದರಿಂದ ಆಗುವ ಲಾಭವೇನು ?🌼
ವ್ಯಕ್ತಿಯ ಎಡ ಬದಿಯಲ್ಲಿ ಚಂದ್ರನಾಡಿ, ಬಲ ಬದಿಯಲ್ಲಿ ಸೂರ್ಯನಾಡಿ ಮತ್ತು ಮಧ್ಯ ಭಾಗದಲ್ಲಿ ಸುಷುಮ್ನಾನಾಡಿ ಇರುತ್ತವೆ. ಸೂರ್ಯನಾಡಿ ಕಾರ್ಯನಿರತವಾದಾಗ ಬಲ ಕೈ ಮತ್ತು ಬಲ ಕಾಲಿನ ಚಲನವಲನ ಹೆಚ್ಚು ಪ್ರಮಾಣದಲ್ಲಿ ಆಗುತ್ತದೆ. ಮಲಗಿದಾಗ ಇದರ ವಿರುದ್ಧವಾದ ಪರಿಣಾಮವಾಗುತ್ತದೆ.
ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ👇
https://www.sanatan.org/kannada/94295.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
ಅಧಿಕ ಮಾಸ — ಕೇವಲ ಹೆಚ್ಚುವರಿ ತಿಂಗಳಲ್ಲ, ಹೆಚ್ಚುವರಿ ಪುಣ್ಯ ಸಂಪಾದಿಸುವ ಸುವರ್ಣಾವಕಾಶ !🌼
🕉️ ಸನಾತನ ಧರ್ಮದಲ್ಲಿ ಅಧಿಕ ಮಾಸವನ್ನು ಅತ್ಯಂತ ಪವಿತ್ರ ಹಾಗೂ ಪುಣ್ಯದಾಯಕವೆಂದು ಪರಿಗಣಿಸಲಾಗಿದೆ.
ಈ ಅವಧಿಯಲ್ಲಿ ಮಾಡಿದ ಜಪ, ದಾನ, ಧರ್ಮಸೇವೆ ಹಾಗೂ ಸಾಧನೆಯು ಅನೇಕ ಪಟ್ಟು ಫಲದಾಯಕವಾಗುತ್ತವೆ. ✨
ಈ ಪವಿತ್ರ ಸಂದರ್ಭದಲ್ಲಿ ತನು, ಮನ ಮತ್ತು ಧನದ ಮೂಲಕ ಧರ್ಮಕಾರ್ಯಕ್ಕೆ ಯೋಗದಾನ ನೀಡುವುದೇ ನಿಜವಾದ ಈಶ್ವರಸೇವೆಯಾಗಿದೆ !🙏
🚩 ರಾಮರಾಜ್ಯದ ಸ್ಥಾಪನೆ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆಯ* ಮೂಲಕ ನೀವೂ ಈ ಪುಣ್ಯಕಾಲದಲ್ಲಿ ಧರ್ಮಸೇವೆಯ ಭಾಗವಾಗಿರಿ.
📲 Donate Now : https://www.sanatan.org/en/donate
🌼 ಊಟಕ್ಕೆ ಕುಳಿತುಕೊಳ್ಳುವ ಮುಂಚೆ ಮಾಡಬೇಕಾದ ಪ್ರಾರ್ಥನೆ🌼
ಅನ್ನಪೂರ್ಣೆ ಸದಾಪೂರ್ಣೆ ಶಂಕರ ಪ್ರಾಣ ವಲ್ಲಭೆ |
ಜ್ಞಾನ ವೈರಾಗ್ಯ ಸಿಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ ||
ಈ ಶ್ಲೋಕದಲ್ಲಿ ಪಾರ್ವತಿದೇವಿಯ ಅವತಾರವಾದ ಅನ್ನಪೂರ್ಣಾ ಮಾತೆಯನ್ನು ಸಂಬೋಧಿಸಿ, ತಟ್ಟೆಯಲ್ಲಿರುವ ಅನ್ನವನ್ನು ಅವಳು ದಯಪಾಲಿಸಿದ ಭಿಕ್ಷೆಯೆಂದು ಸ್ವೀಕರಿಸಲಾಗುತ್ತದೆ. ಇದರಿಂದ ಅನ್ನದ ಬಗ್ಗೆ ಗೌರವ ಮತ್ತು ಕೃತಜ್ಞತೆಯ ಭಾವ ನಿರ್ಮಾಣವಾಗಲು ಸಹಾಯವಾಗುತ್ತದೆ.
ವಿವರವಾಗಿ ಓದಿರಿ👇
https://www.sanatan.org/kannada/1542.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka
现已上线!2025 年 Telegram 研究 — 年度关键洞察 
