en
Feedback
upsc_and_kpsc

upsc_and_kpsc

Open in Telegram

Well come to our upsc_and_kpsc chanel, ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಹೆಚ್ಚು ಮತ್ತು ಉಪಯುಕ್ತ ಮಾಹಿತಿಗಾಗಿ upsc_and_kpsc ಸಹಕಾರಿಯಾಗುತ್ತೆ.

Show more
The country is not specifiedThe category is not specified
1 240
Subscribers
No data24 hours
No data7 days
No data30 days
Posts Archive
Repost from upsc_and_kpsc
👉ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರಮುಖ ಕ್ರಾಂತಿಗಳು 👈 🎯ಬೆಳ್ಳಿನಾರು (ರಜತನಾರು) ಕ್ರಾಂತಿ 👉ಬಿಳಿಯ ಚಿನ್ನ ಎಂದು ಕರೆಯುವ ಹತ್ತಿಯ ಉತ್ಪಾದನೆ ಹೆಚ್ಚಿಸಲು ಈ ಕ್ರಾಂತಿಯನ್ನು ಜಾರಿಗೆ ತರಲಾಯಿತು. 🎯 ರಜತ ಕ್ರಾಂತಿ 👉 ಮೊಟ್ಟೆ ಉತ್ಪಾದನೆ ಕೋಳಿ ಸಾಕಾಣಿಕೆಯಲ್ಲಿ ಅಭಿವೃದ್ಧಿ ತರಲು ಜಾರಿಗೆ ತಂದ ಈ ಕ್ರಾಂತಿಯನ್ನು ಬೆಳ್ಳಿ ಕ್ರಾಂತಿ ಎಂತಲೂ ಕರೆಯುವರು. 🎯 ಬೂದು ಕ್ರಾಂತಿ 👉ನೈಟ್ರೋಜನ್ (ಸಾರಜನಕ) ಆಧಾರಿತ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಲು ಈ ಕ್ರಾಂತಿಯನ್ನು ಜಾರಿಗೆ ತರಲಾಯಿತು. 🎯 ಸ್ವರ್ಣ ಕ್ರಾಂತಿ 👉ಹಣ್ಣುಗಳು, ತೋಟಗಾರಿಕಾ ಬೆಳೆಗಳು, ಜೇನಿನ ಉತ್ಪಾದನೆಯಲ್ಲಿ ಪ್ರಗತಿಯನ್ನು ಸಾಧಿಸಲು ಈ ಕ್ರಾಂತಿಯನ್ನು ಜಾರಿಗೆ ತರಲಾಯಿತು. 🎯ಕಂದು ಕ್ರಾಂತಿ 👉ಕಂದು ಕ್ರಾಂತಿಯು ಚರ್ಮದ ಉತ್ಪಾದನೆಗಳು ಮತ್ತು ಕೋಕೋ  (ಕಾಫಿ) ಬೆಳೆಗೆ ಸಂಬಂಧಿಸಿದಾಗಿದೆ. 🎯 ಗುಲಾಬಿ ಕ್ರಾಂತಿ 👉ಗುಲಾಬಿ ಕ್ರಾಂತಿಯು ಔಷಧಿ ಸಸ್ಯಗಳು, ಈರುಳ್ಳಿ ಮತ್ತು ಸಮುದ್ರದ ಚಿಕ್ಕ ಜೀವಿಗಳಾದ ಸೀಗಡಿ, ಏಡಿಗಳ ಉತ್ಪಾದನೆಗೆ ಸಂಬಂಧಿಸಿದುದಾಗಿದೆ. 🎯ವೃತ್ತ ಕ್ರಾಂತಿ 👉ಬಟಾಟೆ (ಆಲೂಗಡ್ಡೆ) ಬೆಳೆಗೆ ಸಂಬಂಧಿಸಿದ ಇದನ್ನು ದುಂಡು ಕ್ರಾಂತಿ ಎಂತಲೂ ಕರೆಯುವರು. 🎯 ಕೆಂಪು ಕ್ರಾಂತಿ 👉ಕೆಂಪು ಕ್ರಾಂತಿಯು ಮಾಂಸ ಮತ್ತು ಟೊಮ್ಯಾಟೊಗಳಿಗೆ ಸಂಬಂಧಿಸಿದು. ವಿಶಾಲ್ ತೆವಾರಿಯವರನ್ನು ಕೆಂಪು ಕ್ರಾಂತಿಯ ಪಿತಾಮಹ ಎನ್ನುವರು. 🎯 ಕಪ್ಪು ಕ್ರಾಂತಿ 👉ಪೆಟ್ರೋಲಿಯಂ ಮತ್ತು ಕಲ್ಲಿದ್ದಿಲಿನ ಬಳಕೆಯಲ್ಲಿ ಸುಧಾರಣೆಯನ್ನು ತರಲು ಕಪ್ಪುಕ್ರಾಂತಿಯನ್ನು ತಂದರು. 🎯ಹಳದಿ ಕ್ರಾಂತಿ 👉ಹಳದಿ ಕ್ರಾಂತಿಯು ಎಣ್ಣೆಕಾಳುಗಳಿಗೆ ಸಂಬಂಧಿಸಿದಾಗಿದೆ. 🎯ನೀಲಿ ಕ್ರಾಂತಿ 👉ನೀಲಿ ಕ್ರಾಂತಿಯು ಮೀನು ಹಾಗೂ ಮೀನಿನ ಉತ್ಪನ್ನಗಳಿಗೆ (ಮತ್ಸ್ಯೋದ್ದಮ) ಸಂಬಂಧಿಸಿದಾಗಿದೆ. 🎯ಶ್ವೇತ ಕ್ರಾಂತಿ  (ಕ್ಷೀರ ಕ್ರಾಂತಿ) 👉ಶ್ವೇತ ಕ್ರಾಂತಿಯು ಹಾಲಿನ ಉತ್ಪಾದನೆಗೆ ಸಂಬಂಧಿಸುದಾಗಿದೆ. ಈ ಕ್ರಾಂತಿಯನ್ನು ಆಪರೇಷನ್ ಫ್ಲಡ್ ಎಂದು ಸಹ ಕರೆಯುವರು.

Repost from upsc_and_kpsc
📓ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ನೇಮಕ ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾ
📓ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ನೇಮಕ ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಐದು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಈ ವರ್ಷದ ಮೇ ತಿಂಗಳಿನಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗಿದ್ದರು.

Repost from upsc_and_kpsc
🛟 2023 ನೇ ಸಾಲಿನ 37 ನೇ ರಾಷ್ಟ್ರೀಯ ಕ್ರೀಡಾಕೂಟದ ಆತಿಥ್ಯವನ್ನು ವಹಿಸಿಕೊಂಡ ರಾಜ್ಯ - ಗೋವಾ... Logo/ Mascot - Moga.. ✍ 36 th - ಗುಜರಾತ್ ✍ 38 th - ಉತ್ತರಾಖಂಡ್.. 🚔ನಿಮಗಿದು ತಿಳಿದಿರಲಿ.🚔 ✍ LAC - Line of Actual Control = ಭಾರತ ಮತ್ತು ಚೀನಾ.. ✍ LOC - Line of Control = ಭಾರತ ಮತ್ತು ಪಾಕಿಸ್ತಾನ..

ಪ್ರಚಲಿತ_ಪೇಪರ್_ಕಟ್ಟಿಂಗ್_04_11_2023.pdf

ನಂದಿನಿ ದಾಸ್ ಗೆ " ಬ್ರಿಟಿಷ್ ಅಕಾಡೆಮಿ ಬುಕ್ " ಪ್ರಶಸ್ತಿ.... [ನಂದಿನಿ ದಾಸ್ ಅವರ 'ಕೋರ್ಟಿಂಗ್ ಇಂಡಿಯಾ' ಜಾಗತಿಕ ಸಾಂಸ್ಕೃತಿಕ ತಿಳುವಳಿಕೆಗಾಗಿ ಬ್ರ
ನಂದಿನಿ ದಾಸ್ ಗೆ " ಬ್ರಿಟಿಷ್ ಅಕಾಡೆಮಿ ಬುಕ್ " ಪ್ರಶಸ್ತಿ.... [ನಂದಿನಿ ದಾಸ್ ಅವರ 'ಕೋರ್ಟಿಂಗ್ ಇಂಡಿಯಾ' ಜಾಗತಿಕ ಸಾಂಸ್ಕೃತಿಕ ತಿಳುವಳಿಕೆಗಾಗಿ ಬ್ರಿಟಿಷ್ ಅಕಾಡೆಮಿ ಪುಸ್ತಕ ಪ್ರಶಸ್ತಿಯನ್ನು ಗೆದ್ದಿದೆ]... ಭಾರತ ಸಂಜಾತ ಲೇಖಕಿ ನಂದಿನಿ ದಾಸ್ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ "ಬ್ರಿಟಿಷ್ ಅಕಾಡೆಮಿ ಬುಕ್ ಫಾರ್ ಗ್ಲೋಬಲ್ ಕಲ್ಚರಲ್ ಅಂಡರ್ ಸ್ಟ್ಯಾಂಡಿಂಗ್" ಪ್ರಶಸ್ತಿಗೆ ಬಾಜನರಾಗಿದ್ದಾರೆ... "ಕೊರ್ಟಿಂಗ್ ಇಂಡಿಯಾ : ಇಂಗ್ಲೆಂಡ್, ಮೊಘಲ್ ಇಂಡಿಯಾ ಆಂಡ್ ದಿ ಒರಿಜಿನ್ಸ್ ಆಫ್ ಎಂಪೈರ್ " ಎಂಬ ಅವರ ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ಒಟ್ಟು 25 ಲಕ್ಷ ನಗದು ಒಳಗೊಂಡಿದೆ.. 49 ವರ್ಷದ ನಂದಿನಿ ದಾಸ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕಿಯಾಗಿದ್ದಾರೆ...

ಅಕ್ಟೋಬರ್ 29 ರಂದು ನಡೆದ ಕೆ.ಇ.ಎ ಪರೀಕ್ಷೆಯಲ್ಲಿ ನಾವು ತಯಾರಿಸಿದ ಪ್ರಚಲಿತ ಘಟನೆಗಳ ನೋಟ್ಸ್ ಇಂದ ಬಂದ ಪ್ರಶ್ನೋತ್ತರಗಳು 7 ರಿಂದ 8 ಪ್ರಶ್ನೆಗಳು ನೇರವಾಗಿ ಬಂದಿವೆ

Repost from upsc_and_kpsc
ಪ್ರಚಲಿತ_ಪೇಪರ್_ಕಟ್ಟಿಂಗ್_03_11_2023.pdf