cookie

Utilizamos cookies para mejorar tu experiencia de navegación. Al hacer clic en "Aceptar todo", aceptas el uso de cookies.

avatar

ಸ್ಪರ್ಧಾ ವೇದಿಕೆ [NEVER GIVE UP] 📚

"ಓ.!! ಮನುಷ್ಯನೇ ನೀ ಸ್ವಾರ್ಥಿಯಾಗಬೇಡ, ನಿಸ್ವಾರ್ಥಿಯಾಗು." 🔰 OWNER :- @Owner_123 🔰 Whatsapp : @Owner_123 ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತ ಮಾರ್ಗದರ್ಶನ ಒಂದೇ ವೇದಿಕೆಯಲ್ಲಿ.!!

Mostrar más
Publicaciones publicitarias
23 336
Suscriptores
+124 horas
+177 días
-9230 días

Carga de datos en curso...

Tasa de crecimiento de suscriptores

Carga de datos en curso...

01:56
Video unavailableShow in Telegram
✍ಪ್ರತಿ ವರ್ಷ ಮೇ 16 ರಂದು ಭಾರತ ಸರ್ಕಾರ ಆದೇಶದಂತೆ ರಾಷ್ಟೀಯ ಡೆಂಗ್ಯೂ ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ
Mostrar todo...
👍 15
ಪ್ರಚಲಿತ_ಪೇಪರ್_ಕಟಿಂಗ್_16_05_Vip.pdf
Mostrar todo...
👍 6👏 3
☘ ಭಾರತದ ಸಂವಿಧಾನ ಸಂಪೂರ್ಣ ಪರಿಚಯ ☘ 👉 ಸಂವಿಧಾನದ ಪ್ರಥಮಾ ಅಧಿವೇಶನ ನಡೆದ ದಿನಾಂಕ :- ಡಿಸೆಂಬರ್ 09 1946 👉ನಡೆದ ಸ್ಥಳ :- ದೆಹಲಿ ಸೇಂಟ್ರೇಲ್ ಹಾಲ್ ನಲ್ಲಿ 👉ಈ ಸಭೆಯಲ್ಲಿ ಭಾಗಿಯಾದ ಸದಸ್ಯರ ಸಂಖ್ಯೆ :- 211 👉ತಾತ್ಕಾಲಿಕ ಅಧ್ಯಕ್ಷ :- ಸಚ್ಚಿದಾನಂದ. ಸಿನ್ಹಾ 👉 ದ್ವಿತೀಯ ಅಧಿವೇಶನ 11 ಡಿಸೆಂಬರ್ 1946 👉ಬಾಗಿಯಾದ ಸದಸ್ಯರ ಸಂಖ್ಯೆ : 211 👉ನಡೆದ ಸ್ಥಳ :- ದೆಹಲಿ ಸೆಂಟ್ರಲ್ ಹಾಲ್ 👉ಅಧ್ಯಕ್ಷರು :- ಬಾಬರಾಜೇಂದ್ರ ಪ್ರಸಾದ್ 👉ಉಪಾಧ್ಯಕ್ಷ್ :- ಎಚ್ ಸಿ ಮುಖರ್ಜಿ ಮತ್ತು ಟಿ ಟಿ ಕೃಷ್ಣಮಚಾರಿ 🔘 ಕರಡು ಸಮಿತಿ 👉ರಚನೆಯಾದ ದಿನಾಂಕ :; 1947 ಅಗಸ್ಟ್ 29 👉ಅಧ್ಯಕ್ಷ :- ಡಾ ಬಿ ಆರ್ ಅಂಬೇಡ್ಕರ್ 👉ಒಟ್ಟು ಸದಸ್ಯರ ಸಂಖ್ಯೆ :- 06 🔘 ಸದಸ್ಯರುಗಳು * ಟಿ ಟಿ ಕೃಷ್ಣಮಚಾರಿ :- ಇವರು ನಿಧನ ಹೊಂದಿದಾಗ ಆಯ್ಕೆ ಸದಸ್ಯ :& ವ್ಹಿ ಎಲ್ ಲಿಟ್ಟರ್ *ಕೆ ಎಮ್ ಮುನ್ಷಿ *ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ *ಗೋಪಾಲ ಸ್ವಾಮಿ ಅಯ್ಯಂಗಾರ್ *ಎನ್ ಮಾದವ್ ರಾವ್ (ಇವರು ನಿಧನರಾದಾಗ :- ಡಿ ಪಿ ಕೈಥಾನ್ ಈ ಸಮಿತಿಯಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗ ಇವರು ಸಯ್ಯದ್ ಮಹ್ಮದ್ ಸಾದುಲ್ಲ 👉 ಸಂವಿಧಾನ ಅಂಗೀಕಾರ ವಾದ ದಿನ : 26 ನವೆಂಬರ್ 1949 👉 ಸಂವಿಧಾನದ ಕೊನೆಯ ಸಭೆ ನಡೆದ ದಿನ :- 24 ಜನೆವರಿ 1950 👉 ಸಂವಿಧಾನ ಜಾರಿಗೆ ಬಂದ ವರ್ಷ :- 26 ಜನವರಿ 1950 👉 ರಾಷ್ಟ್ ಧ್ವಜ್ ಅಳವಡಿಸಿಕೊಂಡ ದಿನಾಂಕ :- 22 ಜುಲೈ 1947 👉 ರಾಷ್ಟ್ರ ಚಿಹ್ನಿ ಹಾಗೂ ಲಾಂಛನ ಅಳವಡಿಸಿಕೊಂಡ ದಿನ :- 26 ಜನೆವರಿ 1950 👉 ಮೂಲ ಸಂವಿಧಾನದಲ್ಲಿ ಭಾಗಗಳ ಸಂಖ್ಯೆ :- 22 ಭಾಗಗಳು 👉 ಪ್ರಸ್ತುತ ಭಾರತದ ಸಂವಿಧಾನ ದಿನ :- 25 ಭಾಗಗಳು 👉 ಮೂಲ ಸಂವಿಧಾನದಲ್ಲಿ ಅನುಸೂಚಿಗಳ ಸಂಖ್ಯೆ :- 08 👉 ಪ್ರಸ್ತುತ ಸಂವಿಧಾನದಲ್ಲಿರುವ ಅನುಸೂಚಿಗಳ ಸಂಖ್ಯೆ :- 12 👉 ಮೂಲ ಸಂವಿಧಾನದಲ್ಲಿರುವ ಕಲಂಗಳ ಸಂಖ್ಯೆ :- 395 👉 ಪ್ರಸ್ತುತ ಭಾರತದ ಸಂವಿಧಾನದ ಕಲಂಗಳ ಸಂಖ್ಯೆ :- 471 ಕ್ಕಿಂತ ಹೆಚ್ಚು 👉 ಪ್ರಪಂಚದ ಅತ್ಯಂತ ದೊಡ್ಡ ಸಂವಿಧಾನ :- ಯುಗೊಸ್ಲಾವಿಯ 👉 ಪ್ರಪಂಚದ ಅತ್ಯಂತ ದೊಡ್ಡ ರಾಷ್ಟ್ರೀಯ ಸಂವಿಧಾನ :- ಭಾರತ ಸಂವಿಧಾನ 👉 ಪ್ರಪಂಚದ ಅತ್ಯಂತ ಹಳೆಯ ಸಂವಿಧಾನ :- ಸ್ಯಾನೊ ಪ್ರಾನ್ಸಿಸ್ಕೊ ಸಂವಿಧಾನ (1600) 👉 ಪ್ರಪಂಚದಲ್ಲಿ ಮೊದಲ ಮೂಲಭೂತ ಹಕ್ಕು ಅಥವಾ ಮ್ಯಾಗ್ನಾಕಾರ್ಟ್ ನೀಡಿದ ದೇಶ :- ಇಂಗ್ಲೆಂಡ್ 👉 ಭಾರತದ ಪಂಚಾಂಗವನ್ನು ಅಭಿವೃದ್ಧಿ ಪಡಿಸಿದವರು :- ಮೇಘಾನಂದ ಸಹ ಇದನ್ನು 1957 ರಲ್ಲಿ ಅಳವಡಿಸಿಕೊಂಡಿದೆ. 👉 ಸಂವಿಧಾನದ ಮೊದಲ ತಿದ್ದುಪಡಿ :& ಭೂ ಸುಧಾರಣೆ ಕಾಯ್ದೆ ತಿದ್ದುಪಡಿ (18 ಜೂನ್ 1951) 👉 ಪರಪಂಚದ ಅತ್ಯಂತ ಚಿಕ್ಕ ಸಂವಿಧಾನ :- ಅಮೆರಿಕಾ (7 ಕಲಂಗಳನ್ನು ಹೊಂದಿದೆ) 👉 ಪ್ರಪಂಚದ ಅತ್ಯಂತ ದೊಡ್ಡ ರಾಜ್ಯ ಸಂವಿಧಾನ :- ಆಲ್ಬಮಾ ಸಂವಿಧಾನ 👉 ಭಾರತ ಸಂವಿಧಾನದ ಆತ್ಮ ಮತ್ತು ಹೃದಯ :- 32 ನೇ ವಿಧಿ ಇದಕ್ಕೆ ರೀತಿಯಾಗಿ ಕರೆದವರು :; ಡಾ ಬಿ ಆರ್ ಅಂಬೇಡ್ಕರ್ 👉 ಭಾರತವು ಕಾಮನ್ ವೆಲ್ತ್ ಒಕ್ಕೂಟಕ್ಕೆ ಸೇರಿದ ವರ್ಷ :- 1947 ಅಗಸ್ಟ್ 15 👉 ಭಾರತದ ಮಿನಿ ಸಂವಿಧಾನ, ಚಿಕ್ಕ ಸಂವಿಧಾನ ಹಾಗೂ ಇಂದಿರಾಗಾಂಧಿ ಸಂವಿಧಾನ ಎಂದು 42 ನೇ ತಿದ್ದುಪಡಿಗೆ ಕರೆಯಲಾಗುತ್ತದೆ. 👉 ಸಂವಿಧಾನ ರಚನೆಗೆ ತಗುಲಿದ ವೆಚ್ಚ :- ಆರು ಕೋಟಿ ನಲ್ವತ್ತು ಲಕ್ಷ ರೂ 👉 ಭಾರತ ಸಂವಿಧಾನದ ಪೂರ್ವಪೀಠಿಕೆಯನ್ನು ಅಮೆರಿಕಾ ಸಂವಿಧಾನದಿಂದ ಎರವಲು ಪಡೆಯಲಾಗಿದೆ. 👉 ಪೂರ್ವಪೀಠಿಕೆಯನ್ನು ಸಂವಿಧಾನದ ಜಾತಕ ಎಂದು ಕರೆದ ರಾಜಕೀಯ ತಜ್ಞ :- ಕೆ ಎಮ್ ಮುನ್ಷಿ 👉 ಪೂರ್ವಪೀಠಿಕೆಯನ್ನು ಸೊಗಸಾದ ಕಾವ್ಯ, ಸುಂದರ ಒಡವೆ ಇದ್ದಂತೆ ಎಂದು ಹೇಳಿದವರು :- ಭಾರ್ಗವದಾಸ್ ಠಾಕೂರ್ 👉 1960 ರಲ್ಲಿ ಸಂವಿಧಾನ ಪೂರ್ವ ಪೀಠಿಕೆ ಸಂವಿಧಾನ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು ಆದರೆ ಕೇಶವಾನಂದ ವಿ/ಎಸ್ ಕೇರಳ ಪ್ರಕರಣ ದಲ್ಲಿ ಪೂರ್ವಪೀಠಿಕೆ ಸಂವಿಧಾನದ ಭಾಗವೆಂದು ತೀರ್ಪು ನೀಡಿತು. (ಕೇಶವಾನಂದ ಅವರು ಮೂಲತಃ ಕೇರಳ ರಾಜ್ಯದವರಾಗಿದ್ದ ಇತ್ತೀಚಿಗೆ ಇವರು ನಿಧನರಾದರು) 👉 1995 ರ ಎಲ್ ಐ ಸಿ ಪ್ರಕರಣದಲ್ಲಿ ಪೂರ್ವಪೀಠಿಕೆವು ಸಂವಿಧಾನದ ಅವಿಭಾಜ್ಯ ಅಂಗವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. 👉 ಪೂರ್ವಪೀಠಿಕೆಯನ್ನು ಇಲ್ಲಿತನಕ ಕೇವಲ ಒಂದು ಬಾರಿ ಮಾತ್ರ ತಿದ್ದುಪಡಿ ಮಾಡಲಾಗಿದೆ. 👉 1976 ರಲ್ಲಿ 42 ನೇ ತಿದ್ದುಪಡಿ ಮೂಲಕ ಪೂರ್ವ ಪೀಠಿಕೆಗೆ "ಸಮಾಜವಾದಿ,ಜಾತ್ಯಾತೀತ, ಸಮಗ್ರತೆ ಎಂಬ ಮೂರು ಪದಗಳನ್ನು ಸೇರ್ಪಡೆ ಮಾಡಲಾಯಿತು. 👉 ಪೂರ್ವಪೀಠಿಕೆಯ ಪಿತಮಹ :- ಪಂಡಿತ್ ಜವಾಹರಲಾಲ್ ನೆಹರು ಕಾರಣ :- ಸಂವಿಧಾನ ಪೂರ್ವ ಪೀಠಿಕೆ ಗುರಿ ಹಾಗೂ ಧ್ಯೇಯ ನೀಡಿದ್ದರಿಂದ 👉 ಸಂವಿಧಾನ ಪೂರ್ವಪೀಠಿಕೆ ಅಂಗೀಕಾರವಾದ ದಿನಾಂಕ :- 1949 ಅಕ್ಟೋಬರ್ 17 👉 ಸಂವಿಧಾನದ ಮೂಲ ಪ್ರತಿಯನ್ನು ಹೀಲಿಯಂ ಅನಿಲ ತುಂಬಿದ ಪೆಟ್ಟಿಗೆಯಲ್ಲಿ ಸಂರಕ್ಷಣೆ ಮಾಡಲಾಗುತ್ತದೆ. 👉 ಭಾರತದ ಸಂವಿಧಾನವನ್ನು ಹಿಂದಿ ಮತ್ತು ಇಂಗ್ಲೀಷ ಭಾಷೆಯಲ್ಲಿ ಬರೆಯಲಾಗಿದೆ. 👉 ಸಂವಿಧಾನವನ್ನು ಕೈ ಬರಹದಲ್ಲಿ ಬರೆದವರು :- ಪ್ರೇಮ್ ಬಿಹಾರಿ ನಾರಾಯಣ ಜಾ 👉 ಸಂವಿಧಾನದ ಪುಸ್ತಕದಲ್ಲಿ ಚಿತ್ರಗಳನ್ನು ಬಿಡಿಸಿದವರು :- ನಂದನ್ ಲಾಲ್ ಬೋಸ್ 👉 ಸಂವಿಧಾನದ ಪೂರ್ವಪೀಠಿಕೆಯನ್ನು ಸಂವಿಧಾನದ ಆತ್ಮ ಎಂದು ಕರೆದವರು :- ಹಿದಾಯತ್ ವುಲ್ಲಾ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ
Mostrar todo...
👍 38 5
ಪ್ರಚಲಿತ_ಪೇಪರ್_ಕಟಿಂಗ್_15_05_Vip.pdf
Mostrar todo...
👍 9🔥 3 2
Photo unavailableShow in Telegram
★★ ಅಂತಾರಾಷ್ಟ್ರೀಯ ಕುಟುಂಬಗಳ ದಿನ - ಮೇ 15 # ಸಾಮಾಜಿಕ , ಆರ್ಥಿಕ ಜನಸಂಖ್ಯೆ ಬೆಳವಣಿಗೆಯಿಂದ ಸಮುದಾಯದ ಮೂಲ ಘಟಕವಾದ ಕುಟುಂಬಗಳ ಮೇಲೆ ಆಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಮೇ 15 ರಂದು ಅಂತಾರಾಷ್ಟ್ರೀಯ ಕುಟುಂಬಗಳ ದಿನವನ್ನಾಗಿ ಆಚರಿಸಲಾಗುತ್ತದೆ . # ವಿಶ್ವಸಂಸ್ಥೆ 1993ರ ಸಾಮಾನ್ಯ ಸಭೆಯಲ್ಲಿ ಈ ದಿನಾಚರಣೆಯನ್ನು ಘೋಷಿಸಿತು . * 1995 ರಿಂದ ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ.
Mostrar todo...
👍 16🤔 2 1
👆👆Anonymous voting
  • A
  • B
  • C
  • D
0 votes
👍 19 5👏 2👎 1
Photo unavailableShow in Telegram
ತಮಿಳುನಾಡು🌎 👉 ರಾಜಧಾನಿ : ಚೆನ್ನೈ 👉 ನಾಟ್ಯ : ಭರತನಾಟ್ಯ 👉 "ಕಲ್ಪಕಂ ಮತ್ತು ಕೂಡಂಕುಳಂ" ಅಣುವಿದ್ಯುತ್ ಸ್ಥಾವರ ಕಂಡುಬರುತ್ತದೆ. 👉1760 ನಡೆದ "ವಾಂಡಿವಾಶ್" ಕದನ ವಾಸಸ್ಥಳ ಇಲ್ಲಿ ಕಂಡುಬರುತ್ತದೆ. 👉 ಪೂರ್ವ ಘಟ್ಟಗಳು ಮತ್ತು ಪಶ್ಚಿಮ ಘಟ್ಟಗಳು ನೀಲಿಗಿರಿ ಬೆಟ್ಟದಲ್ಲಿ ಸಂಧಿಸುತ್ತವೆ. 👉 ನೀಲಗಿರಿ ಬೆಟ್ಟದ ಎತ್ತರವಾದ ಶಿಖರ ದೊಡ್ಡಬೆಟ್ಟ. 👉 ನೀಲಗಿರಿ ಬೆಟ್ಟದಲ್ಲಿ "ತೋಡ ಜನಾಂಗ" ಕಂಡುಬರುತ್ತಾರೆ. 👉 ಕಾವೇರಿ ನದಿಗೆ ಮೆಟ್ಟೂರು ಮತ್ತು ಸ್ಟ್ಯಾಂನ್ಲಿ ಜಲಾಶಯವನ್ನು ನಿರ್ಮಿಸಲಾಗಿದೆ. 👉 ಇಂದಿರಾ ಗಾಂಧಿ ಮತ್ತು ಗುಂಡಿಯಾ ರಾಷ್ಟ್ರೀಯ ಉದ್ಯಾನವನ ಕಂಡುಬರುತ್ತದೆ. 👉 ಭಾರತದಲ್ಲಿ ಅತಿ ಹೆಚ್ಚು ಕೆಂಪು ಮಣ್ಣನ್ನು ಹೊಂದಿರುವ ರಾಜ್ಯ. 👉 ಎ.ಪಿ.ಜೆ . ಅಬ್ದುಲ್ ಕಲಾಂ ಮತ್ತು ರಾಷ್ಟ್ರಪತಿ R. ವೆಂಕಟರಾಮನ್. ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ. ಎಸ್. ಸ್ವಾಮಿನಾಥನ್ ರಾಜ್ಯದವರು.
Mostrar todo...
👍 43 8
Cuttings May14.pdf
Mostrar todo...
👍 4