3 425
Подписчики
-224 часа
-87 дней
+630 день
Загрузка данных...
Похожие каналы
Облако тегов
Нет данных
Возникли проблемы? Пожалуйста, обновите страницу или обратитесь к нашему support-менеджеру .
Входящие и исходящие упоминания
---
---
---
---
---
---
Привлечение подписчиков
июль '26
июль '26
+37
в 0 каналах
июнь '26
+54
в 0 каналах
Get PRO
май '26
+47
в 0 каналах
Get PRO
апрель '26
+55
в 0 каналах
Get PRO
март '26
+81
в 0 каналах
Get PRO
февраль '26
+86
в 0 каналах
Get PRO
январь '26
+82
в 0 каналах
Get PRO
декабрь '25
+63
в 0 каналах
Get PRO
ноябрь '25
+38
в 0 каналах
Get PRO
октябрь '25
+65
в 0 каналах
Get PRO
сентябрь '25
+21
в 0 каналах
Get PRO
август '25
+54
в 0 каналах
Get PRO
июль '25
+117
в 0 каналах
Get PRO
июнь '25
+99
в 0 каналах
Get PRO
май '25
+51
в 0 каналах
Get PRO
апрель '25
+79
в 0 каналах
Get PRO
март '25
+115
в 0 каналах
Get PRO
февраль '25
+122
в 0 каналах
Get PRO
январь '25
+94
в 0 каналах
Get PRO
декабрь '24
+155
в 0 каналах
Get PRO
ноябрь '24
+188
в 0 каналах
Get PRO
октябрь '24
+118
в 0 каналах
Get PRO
сентябрь '24
+141
в 0 каналах
Get PRO
август '24
+129
в 0 каналах
Get PRO
июль '24
+118
в 0 каналах
Get PRO
июнь '24
+139
в 0 каналах
Get PRO
май '24
+132
в 0 каналах
Get PRO
апрель '24
+105
в 0 каналах
Get PRO
март '24
+139
в 0 каналах
Get PRO
февраль '24
+112
в 0 каналах
Get PRO
январь '24
+128
в 0 каналах
Get PRO
декабрь '23
+166
в 0 каналах
Get PRO
ноябрь '23
+61
в 0 каналах
Get PRO
октябрь '23
+41
в 0 каналах
Get PRO
сентябрь '23
+23
в 0 каналах
Get PRO
август '23
+22
в 0 каналах
Get PRO
июль '23
+14
в 0 каналах
Get PRO
июнь '23
+12
в 0 каналах
Get PRO
май '23
+38
в 0 каналах
Get PRO
апрель '23
+58
в 0 каналах
Get PRO
март '23
+64
в 0 каналах
Get PRO
февраль '23
+93
в 0 каналах
Get PRO
январь '23
+31
в 0 каналах
Get PRO
декабрь '22
+14
в 0 каналах
Get PRO
ноябрь '22
+22
в 0 каналах
Get PRO
октябрь '22
+48
в 0 каналах
Get PRO
сентябрь '22
+26
в 0 каналах
Get PRO
август '22
+42
в 0 каналах
Get PRO
июль '22
+160
в 0 каналах
Get PRO
июнь '22
+61
в 0 каналах
Get PRO
май '22
+38
в 0 каналах
Get PRO
апрель '22
+38
в 0 каналах
Get PRO
март '22
+162
в 0 каналах
Get PRO
февраль '22
+123
в 0 каналах
Get PRO
январь '22
+34
в 0 каналах
Get PRO
декабрь '21
+53
в 0 каналах
Get PRO
ноябрь '21
+32
в 0 каналах
Get PRO
октябрь '21
+53
в 0 каналах
Get PRO
сентябрь '21
+23
в 0 каналах
Get PRO
август '21
+54
в 0 каналах
Get PRO
июль '21
+54
в 0 каналах
Get PRO
июнь '21
+441
в 0 каналах
| Дата | Привлечение подписчиков | Упоминания | Каналы | |
| 24 июля | +1 | |||
| 23 июля | 0 | |||
| 22 июля | +3 | |||
| 21 июля | +1 | |||
| 20 июля | +1 | |||
| 19 июля | 0 | |||
| 18 июля | +2 | |||
| 17 июля | +1 | |||
| 16 июля | +4 | |||
| 15 июля | 0 | |||
| 14 июля | +1 | |||
| 13 июля | +2 | |||
| 12 июля | +1 | |||
| 11 июля | +1 | |||
| 10 июля | +5 | |||
| 09 июля | +2 | |||
| 08 июля | 0 | |||
| 07 июля | +3 | |||
| 06 июля | +1 | |||
| 05 июля | +1 | |||
| 04 июля | +2 | |||
| 03 июля | +2 | |||
| 02 июля | 0 | |||
| 01 июля | +3 |
Посты канала
| 2 | 🪷 ಸಾತ್ವಿಕ ದಿನಚರಿಯನ್ನು ಆಚರಿಸುವುದು ಏಕೆ ಅವಶ್ಯಕವಾಗಿದೆ ? – ಶ್ರೀಸತ್ಶಕ್ತಿ (ಶ್ರೀಮತಿ) ಬಿಂದಾ ನಿಲೇಶ್ ಸಿಂಗಬಾಳ
🔗 https://youtube.com/shorts/zwzb_skMsAg
🚩 ರಾಯಪುರ (ಛತ್ತೀಸ್ಗಢ)ದಲ್ಲಿರುವ ಪೂಜ್ಯ ಶದಾಣಿ ದರ್ಬಾರ್ ತೀರ್ಥದಲ್ಲಿ ಆಯೋಜಿಸಲಾದ ಪೂಜ್ಯ ಮಾತಾ ಸಾಹಿಬ್ ಹಾಸಿ ದೇವೀಜಿಯವರ 200ನೇ ಜನ್ಮೋತ್ಸವದ ಪಾವನ ಸಂದರ್ಭದಲ್ಲಿ, ಸನಾತನ ಸಂಸ್ಥೆಯ ಶ್ರೀಸತ್ಶಕ್ತಿ (ಶ್ರೀಮತಿ) ಬಿಂದಾ ನಿಲೇಶ್ ಸಿಂಗಬಾಳ ಇವರು ಭಕ್ತರನ್ನು ಉದ್ದೇಶಿಸಿ ಮಾರ್ಗದರ್ಶನ ಮಾಡಿದರು.
🌸 ಆಧ್ಯಾತ್ಮಿಕ ಉನ್ನತಿ ಹಾಗೂ ‘ರಾಮರಾಜ್ಯ’ ನಿರ್ಮಿತಿಗಾಗಿ ಸನಾತನ ಸಂಸ್ಥೆ
📞 7058885610
Sanatan.org/Kannada | 99 |
| 3 | Video from Anupriya P.B | 1 |
| 4 | 🙏🏻 ಪ್ರತಿಯೊಬ್ಬ ಸ್ತ್ರೀಯಲ್ಲಿಯೂ ದುರ್ಗಾದೇವಿಯ ಶಕ್ತಿಯಿದೆ. ಆ ಶಕ್ತಿಯನ್ನು ಜಾಗೃತಗೊಳಿಸಲು ಸಾಧನೆ ಮಾಡುವುದು ಅವಶ್ಯಕವಾಗಿದೆ ! – ಶ್ರೀಚಿತ್ಶಕ್ತಿ (ಶ್ರೀಮತಿ) ಅಂಜಲಿ ಮುಕುಲ್ ಗಾಡಗೀಳ
🔗 https://youtube.com/shorts/eJ_jxzoAs84
🚩 ರಾಯಪುರ (ಛತ್ತೀಸ್ಗಢ)ದಲ್ಲಿರುವ ಪೂಜ್ಯ ಶದಾಣಿ ದರ್ಬಾರ್ ತೀರ್ಥದಲ್ಲಿ ಆಯೋಜಿಸಲಾದ ಪೂಜ್ಯ ಮಾತಾ ಸಾಹಿಬ್ ಹಾಸಿ ದೇವಿಯವರ 200ನೇ ಜನ್ಮೋತ್ಸವದ ಪಾವನ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಶ್ರೀಚಿತ್ಶಕ್ತಿ (ಶ್ರೀಮತಿ) ಅಂಜಲಿ ಮುಕುಲ್ ಗಾಡಗೀಳ ಇವರು ಭಕ್ತರನ್ನು ಉದ್ದೇಶಿಸಿ ಮಾರ್ಗದರ್ಶನ ಮಾಡಿದರು.
🌸 ಆಧ್ಯಾತ್ಮಿಕ ಉನ್ನತಿ ಹಾಗೂ ‘ರಾಮರಾಜ್ಯ’ದ ನಿರ್ಮಿತಿಗಾಗಿ ಸನಾತನ ಸಂಸ್ಥೆ
📞 7058885610
Sanatan.org/Kannada | 189 |
| 5 | 🪷*ಶಿಷ್ಯನ ಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವ !*🪷
ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟಮುಕ್ತ ಮಾಡುವವರು ಗುರುಗಳೇ ಇದ್ದಾರೆ. ಇಂತಹ ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ.
*ವಿವರವಾಗಿ ಓದಿರಿ👇*
https://www.sanatan.org/kannada/177.html
*ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ*
t.me/SS_Karnataka | 188 |
| 6 | 🙏 ಗುರುಪೂರ್ಣಿಮೆ ವಿಶೇಷ🙏
🌕 ಹೇಗೆ ಚಂದ್ರನ ಉದಯವಾಗುತ್ತಿದ್ದಂತೆಯೇ ಚಂದ್ರಕಾಂತ ಮಣಿಯು ಕರಗಲು (ಹರಿಯಲು) ಆರಂಭವಾಗುತ್ತದೆಯೋ, ಅದೇ ರೀತಿ ಗುರುಗಳು ತಮ್ಮ ಹೃದಯದ ದಯೆ ಹಾಗೂ ಕರುಣೆಯಿಂದಲೇ ಶಿಷ್ಯನ ಉದ್ಧಾರ ಮಾಡುತ್ತಾರೆ.🪷✨
🔗 ಗುರುಪೂರ್ಣಿಮೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ : https://www.sanatan.org/kannada/gurupurnima
🪷 ಆಧ್ಯಾತ್ಮಿಕ ಉನ್ನತಿ ಮತ್ತು `ರಾಮರಾಜ್ಯ'ದ ನಿರ್ಮಿತಿಗಾಗಿ ಸನಾತನ ಸಂಸ್ಥೆ
📲 9342599299 | 258 |
| 7 | 🌸 ಗುರುಗಳ ಶ್ರೇಷ್ಠತೆಯನ್ನು ಅರಿತು ಗುರು ಆಜ್ಞೆ ಪಾಲನೆ ಮಾಡೋಣ !🌸
ಅ. ಗುರುಗಳ ಆಜ್ಞೆಯ ಪಾಲನೆ ಮಾಡುವುದು, ಅದು ಆ ಕೃತಿಯನ್ನು ಮಾಡುವುದಕ್ಕಿಂತಲೂ ದೊಡ್ಡದಾಗಿದೆ.
ಆ. ಗುರುಗಳ ಆಜ್ಞೆ ಪಾಲಿಸುವುದು ತ್ಯಾಗಕ್ಕಿಂತಲೂ ದೊಡ್ಡದು.
ಇ. ಗುರುಗಳ ಆಜ್ಞೆಯ ಉಲ್ಲಂಘನೆ, ಅಂದರೆ ತಾನೇ ತನ್ನ ಸಮಾಧಿ ತೋಡಿದಂತೆ !
ವಿವರವಾಗಿ ಓದಿರಿ👇
https://www.sanatan.org/kannada/17682.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 259 |
| 8 | 🌼 ಅಡುಗೆ ಮಾಡುವಾಗ ದೇವರೊಂದಿಗೆ ಭಾವ ಜೋಡಿಸುವುದರ ಮಹತ್ವ !🌼
ನಮ್ಮೆಲ್ಲರ ಜೀವನದಲ್ಲಿ ಭಾವಕ್ಕೆ ಅಸಾಮಾನ್ಯವಾದ ಮಹತ್ವವಿದ್ದರೂ ಹೆಚ್ಚಿನವರಿಗೆ ಭಾವದ ನಿಖರವಾದ ರೂಪ ಯಾವುದು, ಭಾವದ ಲಕ್ಷಣ ಯಾವುದು, ಎಷ್ಟು ವಿಧಗಳಿವೆ, ಭಾವಜಾಗೃತಗೊಳಿಸಲು ಏನೇನು ಪ್ರಯತ್ನಗಳಾಗಬೇಕು, ಭಾವಜಾಗೃತಿಯ ಹಂತಗಳು ಯಾವುವು ಮುಂತಾದ ಮಾಹಿತಿ ಗೊತ್ತಿರುವುದಿಲ್ಲ.
ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ👇
https://www.sanatan.org/kannada/93582.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 405 |
| 9 | 🪷 ಪುರಿ ಜಗನ್ನಾಥ ರಥಯಾತ್ರೆ 🪷
ಪುರಿಯ ಜಗನ್ನಾಥ ದೇವಸ್ಥಾನವು ಭಾರತದ ೪ ಪವಿತ್ರ ತೀರ್ಥಕ್ಷೇತ್ರಗಳ ಪೈಕಿ ಒಂದಾಗಿದೆ. ಭಗವಾನ ಶ್ರೀಕೃಷ್ಣನು ಜಗನ್ನಾಥನ ರೂಪದಲ್ಲಿ ವಿರಾಜಮಾನವಾಗಿರುವ ಇಂದಿನ ದೇವಸ್ಥಾನವು ೮೦೦ ವರ್ಷಗಳಿಗಿಂತಲೂ ಹೆಚ್ಚು ಹಳೆಯದಾಗಿದೆ. ಶ್ರೀ ಬಲರಾಮನ ರಥವು ೪೫ ಅಡಿಗಳಷ್ಟು ಎತ್ತರ, ಸುಭದ್ರಾ ದೇವಿಯ ರಥವು ೪೪.೬ ಅಡಿಗಳಷ್ಟು ಎತ್ತರ, ಭಗವಾನ ಜಗನ್ನಾಥನ ನಂದಿಘೋಷ ರಥವು ೪೫.೬ ಅಡಿಗಳಷ್ಟು ಎತ್ತರವಿರುತ್ತದೆ.
ವಿವರವಾಗಿ ಓದಿರಿ👇
https://www.sanatan.org/kannada/93357.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 543 |
| 10 | 🌸 ತಾಮ್ರ-ಹಿತ್ತಾಳೆಯ ಪಾತ್ರೆಯಲ್ಲಿಟ್ಟ ನೀರು ಆರೋಗ್ಯಕ್ಕೆ ಲಾಭಕರ !🌸
ತಾಮ್ರವು ಪಿತ್ತ ಹಾಗೂ ಕಫ ನಾಶಕವಿದೆ. ತಾಮ್ರವು ಶರೀರವನ್ನು ಶುದ್ಧಗೊಳಿಸಲು, ಹಸಿವು ಹೆಚ್ಚಿಸಲು ಹಾಗೂ ಕಣ್ಣುಗಳಿಗೆ ಅತ್ಯಂತ ಹಿತಕರವಾಗಿದೆ. ತಾಮ್ರದಿಂದ ರಕ್ತಾಭಿಸರಣದ ಸಮಸ್ಯೆಗಳು ನಿವಾರಣೆಯಾಗಿ ರಕ್ತಾಭಿಸರಣ ಸುಧಾರಣೆಯಾಗುತ್ತದೆ ಹಾಗೂ ಹೃದಯದ ಆರೋಗ್ಯವನ್ನು ಉತ್ತಮವಾಗಿರುತ್ತದೆ. ತಾಮ್ರ ಜಲದಂತೆಯೇ ಹಿತ್ತಾಳೆಯ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರೂ ಶರೀರಕ್ಕೆ ಲಾಭದಾಯಕವಿದೆ.
ವಿವರವಾಗಿ ಓದಿರಿ👇
https://www.sanatan.org/kannada/4891.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 554 |
| 11 | 🪷 ಗುರುಪೂರ್ಣಿಮೆ ವಿಶೇಷ 🪷
🕉️ ಭಗವಂತನು ಹೃದಯದಲ್ಲಿ ಎಲ್ಲಾ ಭಾವಗಳನ್ನು ನೀಡಿದ್ದಾನೆ; ಆದರೆ ‘ಸಮಾಧಾನ’ (ಸಂತೋಷ) ಮಾತ್ರ ಗುರುಗಳೇ ನೀಡುತ್ತಾರೆ ! – ಪ. ಪೂ. ಭಕ್ತರಾಜ ಮಹಾರಾಜರು*
ಗುರುಪೂರ್ಣಿಮೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ : https://www.sanatan.org/kannada/gurupurnima
🌸 ಆಧ್ಯಾತ್ಮಿಕ ಉನ್ನತಿ ಮತ್ತು ‘ರಾಮರಾಜ್ಯ’ದ ನಿರ್ಮಿತಿಗಾಗಿ ಸನಾತನ ಸಂಸ್ಥೆ
📞 9342599299 | 604 |
| 12 | 🌸 ಶರೀರವನ್ನು ಆರೋಗ್ಯವಾಗಿಡಲು ಏನು ಮಾಡಬೇಕು ?🌸
ಯೋಗವು ಶರೀರ ಮತ್ತು ಮನಸ್ಸನ್ನು ಸಮತೋಲನಗೊಳಿಸುವ ಮಾಧ್ಯಮವಾಗಿದ್ದು ಜೀವನದಲ್ಲಿ ಪ್ರೇಮ, ಶಾಂತಿ, ಐಕ್ಯತೆ ಮತ್ತು ಜಾಗತಿಕ ಸದ್ಭಾವನೆಯನ್ನು ನಿರ್ಮಾಣ ಮಾಡುವ ಉಪಕ್ರಮವಾಗಿದೆ.
ವಿವರವಾಗಿ ಓದಿರಿ👇
https://www.sanatan.org/kannada/95040.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 642 |
| 13 | 🌸 ಜ್ಯೋತಿರ್ಮಯ ರೂಪದ ಕಾಶಿಯ ಶ್ರೀ ಬ್ರಹ್ಮಚಾರಿಣಿ ದೇವಿ*🌸
ಕಾಶಿಯಲ್ಲಿನ ದುರ್ಗಾಘಾಟದಲ್ಲಿ ಶ್ರೀ ಬ್ರಹ್ಮಚಾರಿಣಿ ದೇವಿಯ ದೇವಸ್ಥಾನವಿದೆ. ಶ್ರೀ ಬ್ರಹ್ಮಚಾರಿಣಿ ದೇವಿಯ ರೂಪವು ಜ್ಯೋತಿರ್ಮಯ ಮತ್ತು ಭವ್ಯವಾಗಿದೆ. ದೇವಿಯ ಒಂದು ಕೈಯಲ್ಲಿ ಜಪಮಾಲೆ ಮತ್ತು ಇನ್ನೊಂದು ಕೈಯಲ್ಲಿ ಕಮಂಡಲ ಇದೆ. ಈ ದೇವಿಯ ದರ್ಶನದಿಂದ ಪರಬ್ರಹ್ಮನ ಪ್ರಾಪ್ತಿಯಾಗುತ್ತದೆ, ಎಂಬ ಭಕ್ತರ ಶ್ರದ್ಧೆ ಇದೆ. ಶಾರದೀಯ ನವರಾತ್ರದ ಮರುದಿನ ಶ್ರೀ ಬ್ರಹ್ಮಚಾರಿಣಿ ದೇವಿಯ ಪೂಜೆ ಮಾಡಲಾಗುತ್ತದೆ.
ವಿವರವಾಗಿ ಓದಿರಿ👇
https://www.sanatan.org/kannada/90295.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 693 |
| 14 | 🌸 ಗುರುಪೂರ್ಣಿಮೆ ಮಹೋತ್ಸವ 🌸
ಬುಧವಾರ, ಆಷಾಢ ಪೂರ್ಣಿಮೆ, ಕಲಿಯುಗ ವರ್ಷ 5128 (29 ಜುಲೈ 2026)
🪷 ಈ ಗುರುಪೂರ್ಣಿಮೆಯ ಸಂದರ್ಭದಲ್ಲಿ,
ಕಳೆದ 25ಕ್ಕೂ ಅಧಿಕ ವರ್ಷಗಳಿಂದ ಸಮಸ್ತ ಮಾನವಕುಲದ ಕಲ್ಯಾಣಕ್ಕಾಗಿ ಅಧ್ಯಾತ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿರುವ ಸನಾತನ ಸಂಸ್ಥೆಯ ಕಾರ್ಯಕ್ಕೆ ನಿಮ್ಮ ಅಮೂಲ್ಯ ಕೊಡುಗೆಯನ್ನು ನೀಡಿ !
📱 Donate Now :
Sanatan.org/donate
🌸 ಆಧ್ಯಾತ್ಮಿಕ ಉನ್ನತಿ ಮತ್ತು ‘ರಾಮರಾಜ್ಯ’ ನಿರ್ಮಿತಿಗಾಗಿ ಸನಾತನ ಸಂಸ್ಥೆ
📞 7058885610 | 626 |
| 15 | 🌼 ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ🌼
◽ ಯಾವ ತೆಂಗಿನಕಾಯಿಯಿಂದ ದೃಷ್ಟಿಯನ್ನು ತೆಗೆಯಬೇಕಾಗಿದೆಯೋ, ಆ ತೆಂಗಿನಕಾಯಿಯ ಜುಟ್ಟನ್ನು ಬಿಟ್ಟು ಉಳಿದ ಸಿಪ್ಪೆಯನ್ನು ಸುಲಿಯಬೇಕು.
◽ ದೃಷ್ಟಿಯನ್ನು ತೆಗೆಯುವವನು ತೆಂಗಿನಕಾಯಿಯನ್ನು ತನ್ನ ಬೊಗಸೆಯಲ್ಲಿ ಹಿಡಿದುಕೊಂಡು ದೃಷ್ಟಿ ತಗಲಿದ ವ್ಯಕ್ತಿಯ ಎದುರು ನಿಲ್ಲಬೇಕು.
ಪೂರ್ಣ ಲೇಖನ ಓದಲು ಕ್ಲಿಕ್ ಮಾಡಿ 👇
https://www.sanatan.org/kannada/288.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 549 |
| 16 | 🌸 ಗುರುಪೂರ್ಣಿಮೆ ವಿಶೇಷ 🌸
*ಹೇಗೆ ಪಾರಸ ಮಣಿಯು ಕೇವಲ ಸ್ಪರ್ಶದಿಂದ ಕಬ್ಬಿಣವನ್ನು ಚಿನ್ನವನ್ನಾಗಿ ಪರಿವರ್ತಿಸುವುದೋ, ಅದೇ ರೀತಿ ಗುರುಗಳು ಕೇವಲ ಹಸ್ತ-ಸ್ಪರ್ಶದಿಂದ (ಕೃಪಾ-ದೃಷ್ಟಿ ಅಥವಾ ಸ್ಪರ್ಶ) ಸಾಧಕನನ್ನು ಜ್ಞಾನದ ದಿವ್ಯ ಪ್ರಕಾಶದಿಂದ ಬೆಳಗುತ್ತಾರೆ !*
ಗುರುಪೂರ್ಣಿಮೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ನೋಡಿ : https://www.sanatan.org/kannada/gurupurnima
ಆಧ್ಯಾತ್ಮಿಕ ಉನ್ನತಿ ಮತ್ತು 'ರಾಮರಾಜ್ಯ'ದ ನಿರ್ಮಿತಿಗಾಗಿ *ಸನಾತನ ಸಂಸ್ಥೆ*
📞 9342599299 | 571 |
| 17 | 🪷 ಗುರುಪೂರ್ಣಿಮೆ ವಿಶೇಷ 🪷
🕉️ ಗುರುಗಳು ನಮ್ಮ ಮನಸ್ಸಿನಲ್ಲಿರುವ ಸಂಶಯ, ಭಯ ಹಾಗೂ ಅಜ್ಞಾನರೂಪದ ತಿಮಿರವನ್ನು (ಕತ್ತಲೆಯನ್ನು) ದೂರ ಮಾಡಿ, ಸತ್ಯದ ಪರಿಚಯವನ್ನು ಮಾಡಿಕೊಡುತ್ತಾರೆ.
🔗 ಗುರುಪೂರ್ಣಿಮೆಯ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ : https://www.sanatan.org/kannada/gurupurnima
ಆಧ್ಯಾತ್ಮಿಕ ಉನ್ನತಿ ಮತ್ತು ‘ರಾಮರಾಜ್ಯ’ದ ನಿರ್ಮಿತಿಗಾಗಿ ಸನಾತನ ಸಂಸ್ಥೆ
📞 9342599299 | 649 |
| 18 | 🌼ಗುರುಪೂರ್ಣಿಮಾ ಮಹೋತ್ಸವ 🌼
🗓️ ಬುಧವಾರ, ಆಷಾಢ ಹುಣ್ಣಿಮೆ, ಕಲಿಯುಗ ವರ್ಷ 5128 (29 ಜುಲೈ 2026)
ದೊರೆತಿದೆ ಅವಕಾಶ ಗುರುಗಳ ಕೃಪೆ ಪಡೆಯಲು |
ಧನದ ರೂಪದಲ್ಲಿನ ಕಮಲವನ್ನು ಗುರುಗಳ ಚರಣಗಳಲ್ಲಿ ಅರ್ಪಿಸಲು ||
ಸಮಾಜದಲ್ಲಿ ಅಧ್ಯಾತ್ಮ ಪ್ರಸಾರ ಮಾಡಲು ಕಾರ್ಯನಿರತ ಸನಾತನ ಸಂಸ್ಥೆಗೆ ದಾನ ಮಾಡುವ ಮೂಲಕ ಈ ಕಾರ್ಯದಲ್ಲಿ ಸಹಭಾಗಿಯಾಗಿರಿ !
To Donate Online : Sanatan.org/en/donate
ಆಧ್ಯಾತ್ಮಿಕ ಉನ್ನತಿ ಹಾಗೂ ‘ರಾಮರಾಜ್ಯ’ದ ಸ್ಥಾಪನೆಗಾಗಿ ಸನಾತನ ಸಂಸ್ಥೆ
📱7058885610
🌐 Sanatan.org | 647 |
| 19 | 🌼 ಮಧ್ಯಾಹ್ನದ ನಂತರ ತುಳಸಿಯನ್ನು ಏಕೆ ಮುಟ್ಟಬಾರದು ?🌼
ಮಧ್ಯಾಹ್ನದ ನಂತರವೂ ರಾತ್ರಿಯ ಸಮಯದಲ್ಲೂ ಅವುಗಳ ಪ್ರಮಾಣವು ಬಹಳ ಹೆಚ್ಚಿರುತ್ತದೆ. ತುಳಸಿಯು ಅತ್ಯಂತ ಸಾತ್ವಿಕವಾಗಿರುವುದರಿಂದ ಮಧ್ಯಾಹ್ನದ ನಂತರ ಇಂತಹ ರಜತಮ ವಾತಾವರಣದಲ್ಲಿ ರಜತಮೋಗುಣಿಯಾದ ಮಾನವನು ಅದನ್ನು ಸ್ಪರ್ಶಿಸಿದಲ್ಲಿ ಅದು ಬಾಡಿ ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದುದರಿಂದ ಮಧ್ಯಾಹ್ನದ ಬಳಿಕ ತುಳಸಿಯನ್ನು ಮುಟ್ಟಬಾರದು.
ವಿವರವಾಗಿ ಓದಿರಿ👇
https://www.sanatan.org/kannada/259.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 727 |
| 20 | 🌸ವಿವಿಧ ಕೃತಿಗಳನ್ನು ಭಗವಂತನೊಂದಿಗೆ ಹೇಗೆ ಜೋಡಿಸಬೇಕು ?🌸
ಬೆಳಗ್ಗೆ ಎದ್ದ ನಂತರ, ಹೇ ಭಗವಂತಾ, ಇವತ್ತಿನ ಈ ದಿನವನ್ನು ಕೇವಲ ನಿಮ್ಮ ಕೃಪೆಯಿಂದಲೇ ನಾನು ನೋಡಲು ಸಾಧ್ಯವಾಯಿತು , ಹೀಗೆಂದು ಕೃತಜ್ಞತೆಯನ್ನು ವ್ಯಕ್ತಪಡಿಸಬೇಕು.
ಹೇ ಭಗವಂತಾ, ದಿನವಿಡೀ ಪ್ರತಿಯೊಂದು ಕ್ಷಣಕ್ಕೂ ನನಗೆ ನಿನ್ನ ಸ್ಮರಣೆಯಾಗಲಿ. ಪ್ರತಿಯೊಬ್ಬರಲ್ಲೂ ನಿನ್ನನ್ನು ನೋಡುವಂತಾಗಲಿ. ಚರಾಚರದಲ್ಲಿ ನಿನ್ನ ಅಸ್ತಿತ್ವವನ್ನು ಅನುಭವಿಸುವಂತಾಗಲಿ
ವಿವರವಾಗಿ ಓದಿರಿ👇
https://www.sanatan.org/kannada/95028.html
ನಿಯಮಿತವಾಗಿ ಧರ್ಮಶಿಕ್ಷಣದ ಪೋಸ್ಟ್ ಪಡೆಯಲು ನಮ್ಮ ಟೆಲಿಗ್ರಾಂ ಚಾನೆಲ್ ಸಬ್ಸ್ಕ್ರೈಬ್ ಮಾಡಿ
t.me/SS_Karnataka | 911 |
